ಪ್ರವಾಸಿಗನ ದುಬಾರಿ ಬೈಕ್‌ ಕಳುವು ಪ್ರಕರಣ: ಕಳ್ಳನ ಹಿಡಿದ ಕುಮಟಾ ಪೊಲೀಸರು

ಕುಮಟಾ : ತಾಲೂಕಿನ ಸನ್ಮಾನ ಲಾಡ್ಜ್ ಎದುರಿನಲ್ಲಿ ನಿಲ್ಲಿಸಿಟ್ಟಿದ್ದ ಪ್ರವಾಸಿಗನ ದುಬಾರಿ ಬೈಕ್ ಕದ್ದ ಪ್ರಕರಣ ಭೇದಿಸುವಲ್ಲಿ ಕುಟಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈತನನ್ನು ಕಾರವಾರ ಶಿರವಾಡದ ಆನಂದ ನಿಂಗನಬಸಪ್ಪ (19 ವರ್ಷ) ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಿಂದ ಪ್ರವಾಸಕ್ಕೆ ಹೊರಟ ಯುವಕರ ತಂಡ ಬೈಕ್ ನಲ್ಲಿ ಕೇರಳ ಸುತ್ತಾಡಿ ಗೋಕರ್ಣಕ್ಕೆ ತೆರಳುವ ಉದ್ದೇಶದೊಂದಿಗೆ … Continued