ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued

ವೀಡಿಯೊ..| ಪೆಟ್ರೋಲ್ ಹಣ ಕೊಡದೆ ಪರಾರಿಯಾಗುವ ಯತ್ನದಲ್ಲಿ ಬೈಕ್ ಅನ್ನು 7 ಕಿ.ಮೀ ಎಳೆದೊಯ್ದ ಥಾರ್ ಕಾರು….!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಹಣ ಪಾವತಿಸದೆ ಪರಾರಿಯಾಗಲು ಯತ್ನಿಸಿದ ಚಾಲಕನೊಬ್ಬ, ತನ್ನ ವಾಹನದ ಅಡಿಯಲ್ಲಿ ಸಿಲುಕಿದ ಮೋಟಾರ್ ಸೈಕಲ್ ಅನ್ನು ಹೆದ್ದಾರಿಯಲ್ಲಿ ಹಲವಾರು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಸಂಜೆ ಧೂಮ್ ಮಾಣಿಕ್ಪುರ ಪ್ರದೇಶದ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ಸಂಭವಿಸಿದೆ. ಸಿಕಂದರಾಬಾದ್ ಮೂಲದ 22 … Continued

ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued

ಕಳುವು ಮಾಡಿದ ಬೈಕ್ ಅನ್ನು ಮಾಲೀಕರಿಗೆ ಹಿಂದಿರುಗಿಸಲು 450 ಕಿಮೀ ಪ್ರಯಾಣ ಮಾಡಿದ ಕಳ್ಳ..! ಕ್ಷಮಾಪಣೆ ಪತ್ರದ ಜೊತೆಗೆ ಹಣವನ್ನೂ ಇಟ್ಟು ಹೋದ…!!

ಇತ್ತೀಚೆಗೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದ ವಿಲಕ್ಷಣ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಅಪರೂಪದ ಘಟನೆಯೊಂದರಲ್ಲಿ, ತಮಿಳುನಾಡಿನ ವ್ಯಕ್ತಿಯೊಬ್ಬ ಕಳುವು ಮಾಡಿದ ಬೈಕ್‌ ಅನ್ನು ಕದ್ದ ಸ್ಥಳದಲ್ಲಿಯೇ ತಂದಿಟ್ಟಿದ್ದಲ್ಲದೆ, ಕ್ಷಮೆಯಾಚನೆಯ ಪತ್ರ ಬರೆದಿಟ್ಟು, ಅದರ ಜೊತೆಗೆ ಹಣವನ್ನೂ ಇಟ್ಟು ಹೋದ ಘಟನೆ ನಡೆದಿದೆ. ತಿತಮಿಳನಾಡಿನ ರುಪ್ಪುವನಂ ಬಳಿಯ ಡಿ ಪಲಯ್ಯೂರ್ ಎಂಬಲ್ಲಿ ಇಂತಹ ಅಪರೂಪದ ಘಟನೆ … Continued

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಇಂದು, ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಪ್ರಕಾಶ (35) ಎಂದು ಗುರುತಿಸಲಾಗಿದೆ. ನಿಂತಿದ್ದ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ … Continued