ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಇಂದು, ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಪ್ರಕಾಶ (35) ಎಂದು ಗುರುತಿಸಲಾಗಿದೆ. ನಿಂತಿದ್ದ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ … Continued