ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued