ಬೈಕ್ ಸವಾರ ದುಪಟ್ಟಾ ಎಳೆದ ನಂತರ ಸೈಕಲ್‌ನಿಂದ ಬಿದ್ದ ಬಾಲಕಿ : ಮತ್ತೊಂದು ಬೈಕ್‌ ಡಿಕ್ಕಿ ಹೊಡೆದು ಸಾವು | ವೀಡಿಯೊ

ಅಂಬೇಡ್ಕರ ನಗರ (ಉತ್ತರ ಪ್ರದೇಶ) : ಕಿಡಿಗೇಡಿಗಳು ಕಿರುಕುಳ ನೀಡುವ ಮತ್ತೊಂದು ಆಘಾತಕಾರಿ ಪ್ರಕರಣದಲ್ಲಿ, ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಹುಡುಗಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ಶಾಲೆಯಿಂದ ಸೈಕಲ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ದುಪಟ್ಟಾ ಅವಳ ಎಳೆದಿದ್ದರಿಂದ ಅಪಘಾತ ಸಂಭವಿಸಿ ಅವಳು ಮೃತಪಟ್ಟ ಘಟನೆ ನಡೆದಿದೆ. ದುಷ್ಕರ್ಮಿಗಳು ಆಕೆಯ … Continued