ಸಂಬಂಧಿಕನಿಗೆ ಜಾಮೀನು ಸಿಗಲೆಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಫೋಟೋ ಇಟ್ಟು ಸ್ಮಶಾನದಲ್ಲಿ ʼತಾಂತ್ರಿಕʼ ಪೂಜೆ !

ಬಿಲಾಸಪುರ: ಸಂಬಂಧಿಕನಿಗೆ ಜಾಮೀನು ದೊರಕಿಸಿಕೊಡಬೇಕು ಎಂಬ ಉದ್ದೇಶದಿಂದ ಛತ್ತೀಸ್‌ಗಢ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯ ಫೋಟೋ ಸೇರಿದಂತೆ ಹಲವು ಫೋಟೋಗಳನ್ನು ಸ್ಮಶಾನದಲ್ಲಿ ಇಟ್ಟು ‘ತಾಂತ್ರಿಕ’ ಆಚರಣೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ರಿಷಿಕೇಶಕುಮಾರ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಪತ್ ಪೊಲೀಸ್ ಠಾಣಾ ವ್ಯಾಪ್ತಿಯ ದೇವ್ರಿ ಗ್ರಾಮದ ಸ್ಮಶಾನದಲ್ಲಿ ಶುಕ್ರವಾರ ಹಾಗೂ ಶನಿವಾರದ … Continued

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ; ಮಣ್ಣಿನಡಿ ಮುಚ್ಚಿ ಹೋದ ಬಸ್‌ : 15 ಮಂದಿ ಸಾವು

ಶಿಮ್ಲಾ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಬಸ್ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳ ಅಡಿಯಲ್ಲಿ ಹೂತುಹೋಗಿದೆ. ಹಲವಾರು ಪ್ರಯಾಣಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಬಲ್ಲು ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಬೆಟ್ಟದ ಇಳಿಜಾರು … Continued

ಎನ್‌ಸಿಸಿ ಶಿಬಿರದಲ್ಲಿ ನಮಾಜ್‌ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ : 7 ಶಿಕ್ಷಕರು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲು

ಬಿಲಾಸ್ಪುರ: ಛತ್ತೀಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದ ಎನ್.ಸಿ.ಸಿ ಶಿಬಿರದಲ್ಲಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯ ಕೆಲವು ವಿದ್ಯಾರ್ಥಿಗಳಿಗೆ ಬಲವಂತವಾಘಿ ನಮಾಜ್ ಮಾಡಿಸಿದ ಆರೋಪದ ಮೇಲೆ ಶನಿವಾರ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ … Continued