ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಅಸ್ತು; ರಾಜ್ಯಪಾಲರ ಅಧಿಕಾರ ಮೊಟಕು, ಸಿಎಂಗೆ ಚಾನ್ಸಲರ್ ಅಧಿಕಾರ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲದೆ, ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೂ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಹಾಗೂ ಸಂಸದೀಯ ಖಾತೆ ಸಚಿವ ಹೆಚ್.ಕೆ.ಪಾಟೀಲ ಅವರು, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ … Continued