ಧಾರವಾಡದಲ್ಲಿ ರಾಷ್ಟ್ರೀಯ ಜೈವಿಕ ಸುರಕ್ಷತಾ ಹಂತ-3ರ ಪ್ರಯೋಗಾಲಯ ಸ್ಥಾಪನೆ : ಕೇಂದ್ರ ಸಚಿವ ಜೋಶಿ

ನವದೆಹಲಿ: ಕೋವಿಡ್ – 19 ಹಾಗೂ ಅದೇ ತರಹದ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹಾಗೂ ಅವುಗಳ ಗಂಭೀರ ಪರಿಣಾಮಗಳನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ಸಹಾಯವಾಗಬಲ್ಲ ಆಧುನಿಕ ಲಸಿಕೆಗಳನ್ನು ತಯಾರಿಸಲು ಅಗತ್ಯವಿರುವ ಜೈವಿಕ ಸುರಕ್ಷತಾ ಹಂತ-3ರ ಪ್ರಯೋಗಾಲಯ (Biosafety Level-3 (BSL-3)) ಸ್ಥಾಪನೆಯ ಕೇಂದ್ರವಾಗಿ ಧಾರವಾಡ ಆಯ್ಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಮಂತ್ರಿ … Continued