ರಣವ್ಯೂಹಗಳ ನಿಪುಣ ಜನರಲ್‌ ಬಿಪಿನ್‌ ರಾವತ್‌ ನಿಧನಕ್ಕೆ ಧಾರವಾಡ ಜೆಎಸ್ಎಸ್‌ನಿಂದ ಶ್ರದ್ಧಾಂಜಲಿ

ಧಾರವಾಡ: ಭಾರತದ ಸೇನಾ ಇತಿಹಾಸದಲ್ಲಿಯೇ ಕಂಡು ಕೇಳರಿಯದ ಘನಘೋರ ದುರಂತ ಬುಧವಾರ ಸಂಭವಿಸಿದೆ. ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್‌ ಅವರನ್ನು ದೇಶ ಕಳೆದುಕೊಂಡಿದೆ ಎಂದು ಧಾರವಾಡದ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿತ್ತಾಧಿಕಾರಿ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಣ ವತಿಯಿಂದ … Continued