ಮದುವೆ ಮಾಡಿಸುವುದಾಗಿ ನಂಬಿಸಿ ಪಂಗನಾಮ : ದಿಬ್ಬಣದ ಸಮೇತ ತೆರಳಿದ್ದ ಗೋರಕ್ಷಕ ಬಿಟ್ಟು ಬಜರಂಗಿ ವಧು ಸಿಗದೆ ವಾಪಸ್‌…

ಹರಿಯಾಣ ಮೂಲದ ಗೋರಕ್ಷಕ ಬಿಟ್ಟು ಬಜರಂಗಿ ಅವರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 30,000 ರೂ. ವಂಚಿಸಿರುವ ಘಟನೆ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. 2023 ರ ನೂಹ್ ಕೋಮು ಗಲಭೆಯಲ್ಲಿ ಆರೋಪಿಯಾಗಿರುವ ಬಜರಂಗಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಮತ್ತು ಆತನ ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ … Continued