ಆಸ್ಪತ್ರೆಯಿಂದ ₹4 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ : ಸಿಸಿಟಿವಿಯಲ್ಲಿ ಬಯಲಾಯ್ತು ‘ನಾಲ್ಕು ಕಾಲಿನ ಕಳ್ಳ’ನ ಕರಾಮತ್ತು !

ಮಂದಸೌರ್ : ಸರ್ಕಾರಿ ಆಸ್ಪತ್ರೆಯಿಂದ ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾದ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ತಾವು ಹುಡುಕುತ್ತಿದ್ದ “ಕಳ್ಳ” ಮನುಷ್ಯನಲ್ಲ, ಬದಲಿಗೆ ಅಲೆಮಾರಿ ನಾಯಿಯೆಂಬುದು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಕ್ಷಣಕಾಲ ಪೊಲೀಸರೇ ದಂಗಾಗಿದ್ದಾರೆ. ಈ ವಿಚಿತ್ರ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲಾ ಆಸ್ಪತ್ರೆಯಲ್ಲಿ … Continued

ಕಳುವು ಮಾಡಿದ ಬೈಕ್ ಅನ್ನು ಮಾಲೀಕರಿಗೆ ಹಿಂದಿರುಗಿಸಲು 450 ಕಿಮೀ ಪ್ರಯಾಣ ಮಾಡಿದ ಕಳ್ಳ..! ಕ್ಷಮಾಪಣೆ ಪತ್ರದ ಜೊತೆಗೆ ಹಣವನ್ನೂ ಇಟ್ಟು ಹೋದ…!!

ಇತ್ತೀಚೆಗೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದ ವಿಲಕ್ಷಣ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಅಪರೂಪದ ಘಟನೆಯೊಂದರಲ್ಲಿ, ತಮಿಳುನಾಡಿನ ವ್ಯಕ್ತಿಯೊಬ್ಬ ಕಳುವು ಮಾಡಿದ ಬೈಕ್‌ ಅನ್ನು ಕದ್ದ ಸ್ಥಳದಲ್ಲಿಯೇ ತಂದಿಟ್ಟಿದ್ದಲ್ಲದೆ, ಕ್ಷಮೆಯಾಚನೆಯ ಪತ್ರ ಬರೆದಿಟ್ಟು, ಅದರ ಜೊತೆಗೆ ಹಣವನ್ನೂ ಇಟ್ಟು ಹೋದ ಘಟನೆ ನಡೆದಿದೆ. ತಿತಮಿಳನಾಡಿನ ರುಪ್ಪುವನಂ ಬಳಿಯ ಡಿ ಪಲಯ್ಯೂರ್ ಎಂಬಲ್ಲಿ ಇಂತಹ ಅಪರೂಪದ ಘಟನೆ … Continued