ಎಎಪಿಗೆ ಹಿನ್ನಡೆ : ದೆಹಲಿ ಆಡಳಿತಾತ್ಮಕ ಸೇವಾ ಮಸೂದೆ ವಿಚಾರದಲ್ಲಿ ಕೇಂದ್ರಕ್ಕೆ ಬೆಂಬಲಿಸಿದ ಬಿಜೆಡಿ

ನವದೆಹಲಿ: ದೆಹಲಿ ಸೇವಾ ಮಸೂದೆಯ ವಿರುದ್ಧದ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಸಂಸತ್ತಿನಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಮಂಡಿಸಿದ ಅವಿಶ್ವಾಸ ನಿರ್ಣಯವನ್ನೂ ಸಹ ಬಿಜೆಡಿ ವಿರೋಧಿಸುತ್ತದೆ ಎಂದು ಮೂಲಗಳು ತಿಳಿಸಿವೆ. … Continued