ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ಭೋಪಾಲ್‌ : ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆ ‘ಆಪರೇಷನ್ ಸಿಂಧೂರʼದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಕುರೇಷಿ ಅವರನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿದೆ. ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು … Continued

ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಪಶುಪತಿ ಪರಾಸ್ ಆರ್‌ ಎಲ್‌ ಜೆ ಪಿ ; ಬಿಹಾರದಲ್ಲಿ ಬಿಜೆಪಿಗೆ ಕಡಿಮೆಯಾದ ಒಂದು ಮಿತ್ರಪಕ್ಷ

ನವದೆಹಲಿ: ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್‌ಜೆಪಿ) ಮುಖ್ಯಸ್ಥ ಪಶುಪತಿ ಪರಾಸ್ ಸೋಮವಾರ ತಮ್ಮ ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ಗುಡ್‌ ಬೈ ಹೇಳುತ್ತಿದೆ ಎಂದು ಪ್ರಕಟಿಸಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಅವರ ಘೋಷಣೆ ಬಂದಿದೆ. ಇದು ಅವರು ಲಾಲು ಪ್ರಸಾದ ಅವರು ರಾಷ್ಟ್ರೀಯ ಜನತಾ ದಳದ ನೇತೃತ್ವದ ಮಹಾಘಟಬಂಧನ ಸೇರುತ್ತಾರೋ … Continued

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

ಚೆನ್ನೈ ‌: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಗೆ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ … Continued

ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಘೋಷಣೆ ; 2026ರ ಚುನಾವಣೆಯಲ್ಲಿ ಪಳನಿಸ್ವಾಮಿ ನೇತೃತ್ವ

ಚೆನ್ನೈ ; ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಮತ್ತೆ ಮೈತ್ರಿ ಮಾಡಿಕೊಂಡಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರಕಟಿಸಿದ್ದಾರೆ. “ನಾನು ನಿಮಗೆ ಒಳ್ಳೆಯ ಸುದ್ದಿ ನೀಡಲು ಇಲ್ಲಿಗೆ ಬಂದಿದ್ದೇನೆ. ಎಐಎಡಿಎಂಕೆ … Continued

ವಕ್ಫ್ ತಿದ್ದುಪಡಿ ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ

ನವದೆಹಲಿ : ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ, “ವಕ್ಫ್ (ತಿದ್ದುಪಡಿ) ಕಾಯ್ದೆ-2025 (2025 ರ 14) ರ ಸೆಕ್ಷನ್ 1 ರ ಉಪವಿಭಾಗ (2) ರಿಂದ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಸರ್ಕಾರವು ಈ … Continued

ರಾಜ್ಯಸಭೆಯಲ್ಲೂ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ -2025

ನವದೆಹಲಿ: ಸುದೀರ್ಘ 13 ತಾಸುಗಳ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆ -2025 ಶುಕ್ರವಾರ ಬೆಳಗಿನ ಜಾವ 2: 30ರ ಸುಮಾರಿಗೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಇದು ರಾಜ್ಯಸಭೆಯಲ್ಲಿ 128-95 ಮತಗಳಿಂದ ಅಂಗೀಕಾರಗೊಂಡಿದೆ. ಸುದೀರ್ಘ ಚರ್ಚೆಯ ನಂತರ ಇಇದು ಗುರುವಾರ ಮುಂಜಾನೆ (ಏಪ್ರಿಲ್ 3) ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು … Continued

ವಕ್ಫ್ ತಿದ್ದುಪಡಿ ಮಸೂದೆ : ಲೋಕಸಭೆಯಲ್ಲಿ ಅಂಗೀಕಾರದ ನಂತರ ಇಂದು ರಾಜ್ಯಸಭೆಯತ್ತ ಎಲ್ಲರ ಕಣ್ಣು; ಪಕ್ಷಗಳ ಬಲಾಬಲ ಹೇಗಿದೆ…?

ನವದೆಹಲಿ : ಲೋಕಸಭೆಯು ಬುಧವಾರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ ಅಂಗೀಕಾರ ನೀಡಿದ್ದು, ಇಂದು ರಾಜ್ಯಸಭೆಯತ್ತ ಎಲ್ಲರ ಚಿತ್ತವಿದೆ. ಲೋಕಸಭೆಯಲ್ಲಿ ಮಸೂದೆಯ ಪರವಾಗಿ 288 ಮತ್ತು ವಿರುದ್ಧವಾಗಿ 232 ಮತಗಳು ಬಂದವು. 100 ಕ್ಕೂ ಹೆಚ್ಚು ತಿದ್ದುಪಡಿಗಳನ್ನು ವಿಪಕ್ಷದ ಸದಸ್ಯರು ಪ್ರಸ್ತಾಪಿಸಿದರು, ಆದರೆ ಮತದಾನದ ಸಮಯದಲ್ಲಿ ಎಲ್ಲವನ್ನೂ ತಿರಸ್ಕರಿಸಲಾಯಿತು. ಚರ್ಚೆಯ ಸಂದರ್ಭದಲ್ಲಿ, ಸರ್ಕಾರವು ಮಸೂದೆಯನ್ನು … Continued

ಸುದೀರ್ಘ ಚರ್ಚೆಯ ನಂತರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2024 ಅಂಗೀಕರಿಸಿದ ಲೋಕಸಭೆ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ ಮಧ್ಯರಾತ್ರಿ  2 ಗಂಟೆಗೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮ್ಮ ವಾದವನ್ನು ಮಂಡಿಸಿದ 12 ಗಂಟೆಗಳ ಬಿಸಿ ಚರ್ಚೆಯ ನಂತರ ಮಸೂದೆಯ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಚಲಾವಣೆಯಾದವು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ ಮಸೂದೆಯನ್ನು … Continued

100 ವರ್ಷಗಳಲ್ಲಿ ವಕ್ಫ್ ಮಂಡಳಿಗಳ ಬಳಿ 18 ಲಕ್ಷ ಎಕರೆ ಭೂಮಿ ಇತ್ತು… ಕಳೆದ 12 ವರ್ಷಗಳಲ್ಲಿ 21 ಲಕ್ಷ ಎಕರೆಗಳು ಅದಕ್ಕೆ ಸೇರ್ಪಡೆ ; ಲೋಕಸಭೆಯಲ್ಲಿ ಅಮಿತ್‌ ಶಾ

ನವದೆಹಲಿ : ಭಾರತದಲ್ಲಿ ವಕ್ಫ್ ಆಸ್ತಿಯ ಇತಿಹಾಸವು 12 ನೇ ಶತಮಾನದ ಕೊನೆಯಲ್ಲಿ ಎರಡು ಗ್ರಾಮಗಳೊಂದಿಗೆ ಪ್ರಾರಂಭವಾಯಿತು ಮತ್ತು ಈಗ 39 ಲಕ್ಷ ಎಕರೆಗಳಿಗೆ ಬೆಳೆದಿದೆ. ಭಾರತದಲ್ಲಿ ವಕ್ಫ್ ಮಂಡಳಿಗಳ ಅಡಿಯಲ್ಲಿ ಒಟ್ಟು ಭೂಮಿ ಕಳೆದ 12 ವರ್ಷಗಳಲ್ಲಿ ದ್ವಿಗುಣಗೊಂಡಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬುಧವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರು ವಕ್ಫ್ … Continued