ಆತ್ಮಕಥನದಲ್ಲಿ ಸಿದ್ದು ವಿರುದ್ಧ ಮೋಟಮ್ಮ ಅಸಮಾಧಾನಕ್ಕೆ ದಲಿತ ವಿರೋಧಿ ಸಿದ್ದರಾಮಯ್ಯ ಎಂದು ಟೀಕಿಸಿದ ಬಿಜೆಪಿ

ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೋಟಮ್ಮ ಅವರ ‘ಬಿದಿರು ನೀನ್ಯಾರಿಗಲ್ಲದವಳು’ ಆತ್ಮಕಥನದಲ್ಲಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ತಮ್ಮದೇ ಪಕ್ಷದ ಹಲವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ‘ಬಿಸಿಲುಗುದುರೆ ಬೆನ್ನೇರಿ’ ಎಂಬ ಭಾಗದಲ್ಲಿ ಸಿದ್ದರಾಮಯ್ಯ ಬಗ್ಗೆ ಅಸಮಾಧಾನ ಹೊರಹಾಕಿರುವ ಮೋಟಮ್ಮ ಅವರು, ”ನನ್ನನ್ನು ಮಂತ್ರಿ ಮಾಡಬಹುದಿತ್ತು ಆದರೆ ಮಾಡಲಿಲ್ಲ, ಸಭಾಧ್ಯಕ್ಷೆ ಆಗುವ ಅವಕಾಶ … Continued