ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲಾಗಿದ್ದು ಬಿಜೆಪಿ ಸರ್ಕಾರವಲ್ಲವೇ: ಸಿಎಂ ಬೊಮ್ಮಾಯಿಗೆ ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕಳೆದ ನಾಲ್ಕು ದಶಕಗಳಿಂದ ಉತ್ತರ ಕರ್ನಾಟಕದ ರೈತರು, ಜನಸಾಮಾನ್ಯರು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿಭಟಿಸುತ್ತಿದ್ದರೆ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಯಾರನ್ನೋ ಖುಷಿಪಡಿಸಲು, ನೈಜ ಪರಿಸ್ಥಿತಿ ಮರೆಮಾಚಿ ಮುಖ್ಯಮಂತ್ರಿಗಳು ಮಹದಾಯಿ ವಿಷಯ ತಿರುಚಿ ಅದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಮಹದಾಯಿ ಕುರಿತು ಮಾತನಾಡಲು ಕಾಂಗ್ರೆಸ್‌ಗೆ ನೈತಿಕ … Continued