ಮಹಿಳೆ ವಿವಸ್ತ್ರ ಪ್ರಕರಣ : ಸರ್ಕಾರವೇ ಬೆಳಗಾವಿಯಲ್ಲಿದ್ರೂ ಸಿಎಂ, ಡಿಜಿಪಿ ಸಂತ್ರಸ್ತೆಯನ್ನು ಯಾಕೆ ಭೇಟಿಯಾಗಿಲ್ಲ-ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ
ಬೆಳಗಾವಿ: ಸಂಪೂರ್ಣ ಆಡಳಿತವೇ ಬೆಳಗಾವಿಯಲ್ಲಿದ್ದರೂ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಯಾಕೆ ಭೇಟಿ ನೀಡಿಲ್ಲ? ಸಂತ್ರಸ್ತೆಯನ್ನು ಯಾಕೆ ಭೇಟಿಯಾಗಿಲ್ಲ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ … Continued