ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ…!

ಬೆಂಗಳೂರು : ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಈಗ ನನಗೆ ಹೆಚ್ಚಿನ ಅಸೆ ಏನೂ ಇಲ್ಲ. ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ನಿರ್ಧಾರ … Continued