ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು

ಬೆಂಗಳೂರು : ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ” ಎಂಬ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರು ದಾಖಲಿಸಿದೆ. ಬಿಜೆಪಿ ಪರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ … Continued