ಕೆಂಪು ಕೋಟೆ ಹಿಂಸಾಚಾರ ಬಿಜೆಪಿ ಪೂರ್ವ ನಿಯೋಜಿತ ಕೃತ್ಯ: ಕೇಜ್ರಿವಾಲ್
ಗಣರಾಜ್ಯೋತ್ಸವದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರ ಬಿಜೆಪಿಯ ಪೂರ್ವ ನಿಯೋಜಿತ ಕೃತ್ಯ ಎಂದು ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಮೀರತ್ನಲ್ಲಿ ಕಿಸಾನ್ ಮಹಾಪಂಚಾಯತ್ನಲ್ಲಿ ಮಾತನಾಡಿ, ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನು ಕೇಸರಿ ಪಕ್ಷ ಮೊದಲೇ ಯೋಜಿಸಿತ್ತು. ಕೇಂದ್ರದ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರಂಟ್ ಇದ್ದಂತೆ ಎಂದರು. ಇಡೀ ಕೆಂಪು … Continued