ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪ: ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು : ಬಿಜೆಪಿ ಸರ್ಕಾರದ (BJP Government) ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್​ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​. ಕೆ. ಪಾಟೀಲ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನ್ಯಾ. ನಾಗಮೋಹನ್‌ದಾಸ್‌ … Continued

‘ಪೇ ಸಿಎಂ’ ಘೋಷಣೆಯ ಭಿತ್ತಿಪತ್ರ- ಕ್ಯೂ ಆರ್ ಕೋಡ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ವೆಂದು ಆರೋಪಿಸಿ ‘ಪೇ ಸಿಎಂ’ (Pay CM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷವು ಅಭಿಯಾನ ಆರಂಭಿಸಿದೆ. ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ … Continued

ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಹಾಕದ ಸರ್ಕಾರ : ಬಿಜೆಪಿ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರ ಹಾಕದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು, ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಚಳುವಳಿಯಲ್ಲಿ … Continued

ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ. ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು … Continued