ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸ್ತಾರೆ:ಶ್ರೀನಿವಾಸ ಪ್ರಸಾದ ಎಚ್ಚರಿಕೆ

ಮೈಸೂರು: ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತುಕೊಂಡರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ ಅವರು ಸಿಎಂ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದೇ ಟೀಕೆ ಮಾಡಿದರು. ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರು ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ದುಡಿಯುವವರು ಕೆಲವರಾದರೆ, ಸ್ವಾರ್ಥಕ್ಕಾಗಿ ಮಾಡಿಕೊಳ್ಳುವವರು … Continued