ಪ್ರವಾಹ ಪರಿಸ್ಥಿತಿ, ಬಿಎಸ್‌ವೈ ಪರ ಸ್ವಾಮೀಜಿಗಳ ಪ್ರದರ್ಶನ:ಆದ್ರೂ ಹೈಕಮಾಂಡಿನಿಂದ ನಾಳೆಯೇ ಸಂದೇಶವೂ? ಬಿಸಿ ತಣ್ಣಗಾಗುವ ವರೆಗೆ ವಿಳಂಬವೋ..?

ಬೆಂಗಳೂರು: ಹೈಕಮಾಂಡ್‍ನಿಂದ ನಾಳೆ (ಜುಲೈ 25) ಸೂಚನೆ ಬಂದ ನಂತರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಅವರ ನಡೆ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಯಡಿಯೂರಪ್ಪ ಪರವಾಗಿ ನಾಳೆಯೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸ್ವಾಮೀಜಿಗಳ ಸಮಾವೇಶ ನಡೆಯಲಿದೆ. ಸುಮಾರು ಒಂದು ಸಾವಿರ ಸ್ವಾಮೀಜಿಗಳು ಸೇರಿಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ ಅವರನ್ನು … Continued