ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಸಾರ್ವಜನಿಕ ವೇದಿಕೆಗಳಲ್ಲಿ … Continued

ಬಿಜೆಪಿ ಹೈಕಮಾಂಡ್ ನೊಟೀಸಿಗೆ ಉತ್ತರ ನೀಡಿದ ಯತ್ನಾಳ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕೇಂದ್ರ ಚುನಾವಣಾ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅದಕ್ಕೆ 9 ಪುಟಗಳ ಸುದೀರ್ಘ ಉತ್ತರ ನೀಡಿದ್ದಾರೆ. ಶೋಕಾಸ್ ನೋಟಿಸ್ ಗೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ ಅವರಿಗೆ ಕೇಂದ್ರ ಚುನಾವಣಾ ಶಿಸ್ತು ಸಮಿತಿ ಸೂಚಿಸಿದ್ದ ಹಿನ್ನೆಲೆಯಲ್ಲಿ … Continued

ಬಿಜೆಪಿಯಲ್ಲಿ ದೆಹಲಿ ಸಿಎಂ ಹುದ್ದೆಗೆ ಯಾರು. ? ಇಲ್ಲಿವೆ ಪ್ರಮುಖ ಹೆಸರುಗಳು…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ)ವು 27 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೇರಲು ಸಿದ್ಧತೆ ನಡೆಸಿದೆ. ದೆಹಲಿಯ ವಿದಾನಸಭೆಯ ಒಟ್ಟು 70 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ದೆಹಲಿಯಲ್ಲಿ ತನ್ನ ಅಧಿಕಾರದ ʼಬರʼವನ್ನು ನೀಗಿಸಿದೆ. ಬಿಜೆಪಿಯು ಚುನಾವಣೆ ವೇಳೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. … Continued

ಖಾತೆಗಾಗಿ ಸಚಿವರ ಕ್ಯಾತೆ: ಅಸಮಾಧಾನ ಶಮನಕ್ಕೆ ಸಿಎಂ ಬೊಮ್ಮಾಯಿ ಹೈಕಮಾಂಡ್‌ ಮೊರೆ..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ … Continued

ಬಿಎಸ್‌ವೈಗೆ ಬದಲಿ ನಾಯಕ: ಬಿಜೆಪಿ ವರಿಷ್ಠರಿಗೆ ಆಯ್ಕೆಯೇ ಸವಾಲು

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ `ರಾಜೀನಾಮೆ ನೀಡಲು ಸಿದ್ಧ. ಜುಲೈ 25ರಂದು ಬಿಜೆಪಿ ವರಿಷ್ಠರಿಂದ ಸೂಚನೆ ಬರಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಸಮರ್ಥ ಹಾಗೂ ಮುಂದಿನ ಚುನಾವಣೆಯಲ್ಲಿ ಮತತಂದು ಕೊಡುವ ನಾಯಕನ ಹುಡುಕಾಟ ಬಿಜೆಪಿ ವರಿಷ್ಠರಿಗೆ ಈಗ ಸವಾಲಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಚಾಲ್ತಿಗೆ ಬಂದಿದ್ದು, ಯಾರನ್ನೂ ಆಯ್ಕೆ ಮಾಡುವುದು ಎಂಬ ಧರ್ಮಸಂಕಟಕ್ಕೆ … Continued