ಪ್ರಧಾನಿ ಮೋದಿಗೇನು ರಾವಣನಂತೆ 100 ತಲೆಗಳಿವೆಯೇ: ಮಲ್ಲಿಕಾರ್ಜುನ ಖರ್ಗೆ ಲೇವಡಿ, ಗುಜರಾತ್‌ ಮಗನಿಗೆ ಅವಮಾನ ಎಂದ ಬಿಜೆಪಿ

ಅಹಮದಾಬಾದ್‌: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿರುವುದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಖರ್ಗೆ ಅವರು ಗುಜರಾತಿನ ಮಗನನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು … Continued

ರಾಷ್ಟ್ರೀಯ ಲಾಂಛನದ ‘ಆಕ್ರಮಣಕಾರಿ’ ಬದಲಾವಣೆಗೆ ಪ್ರತಿಪಕ್ಷಗಳ ಟೀಕೆ: ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ದೆಹಲಿಯಲ್ಲಿ ನೂತನ ಸಂಸತ್ ಭವನದ ಮೇಲೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ರಾಷ್ಟ್ರೀಯ ಲಾಂಛನದ ಮೇಲೆ ಹೊಸ ಗದ್ದಲ ಎದ್ದಿದೆ. ಪ್ರತಿಪಕ್ಷಗಳು ಸಿಂಹ ಆಕ್ರಮಣಕಾರಿ ಅಸಮಾಧಾನ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಕೇಂದ್ರವು ರಾಷ್ಟ್ರೀಯ ಲಾಂಛನವನ್ನು ವಿರೂಪಗೊಳಿಸಿದೆ ಎಂದು ಆರೋಪಿಸಿವೆ ಮತ್ತು ತಕ್ಷಣದ ಬದಲಾವಣೆಗೆ ಒತ್ತಾಯಿಸಿವೆ. ಈ ಲಾಂಛನವು ಸಾರನಾಥದಲ್ಲಿರುವ ಲಾಂಛನದ ನಿಖರವಾದ ಪ್ರತಿರೂಪವಾಗಿದೆ … Continued