ಚುನಾವಣೋತ್ತರ ಸಮೀಕ್ಷೆ; ಬೆಳಗಾವಿಯಲ್ಲಿ ಯಾರಿಗೆ ಜಯ..?

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಏಪ್ರಿಲ್ 17ರಂದು ಮತದಾನ ನಡೆದಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಕೋವಿಡ್‌ಗೆ ಬಲಿಯಾದ ಕಾರಣ ಉಪ ಚುನಾವಣೆ ನಡೆದಿದೆ. ಗುರುವಾರ ಟಿವಿ 9 ವಾಹಿನಿ ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ವರದಿ ಹೊರಬಂದಿದ್ದು, ಬಿಜೆಪಿ ದಿ. … Continued