ಉಮೇಶ ಕತ್ತಿ ನಿಧನ ಹಿನ್ನೆಲೆ: ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ
ಬೆಳಗಾವಿ: ದೊಡ್ಡಬಳ್ಳಾಪುರದಲ್ಲಿ ನಾಳೆ, ಸೆಪ್ಟೆಂಬರ್ 8ರಂದು (ಗುರುವಾರ) ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ. ಸಚಿವ ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರಲಿದ್ದು, ಈ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ … Continued