ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ನಟಿ-ಹಾಗೂ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ವಿರೋಧ … Continued

ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, … Continued

ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು, ಸೋಮವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ತಮ್ಮ ಪಕ್ಷ ಕೆಆರ್‌ಪಿಪಿಯನ್ನು ಬಿಜೆಪಿ ಜೊತೆ ವಿಲೀನ … Continued