ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

 ಕೊಚ್ಚಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಹಾಗೂ ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಅವರ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಗೆ ಸಂಬಂಧಿಸಿದ 15 ಮಂದಿಗೆ ಕೇರಳದ ಮಾವೇಲಿಕರ ಅಡಿಷನಲ್ ಸೆಷನ್ಸ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಮಂಗಳವಾರ (ಜನವರಿ 30) ತೀರ್ಪು ಪ್ರಕಟಿಸಿದೆ. ಕಳೆದ ವಾರ 15 ಮಂದಿ ತಪ್ಪಿತಸ್ಥರೆಂದು … Continued