ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಸೋನಿಪತ್: ಹರಿಯಾಣದ ಸೋನಿಪತ್‌ನ ಬಿಜೆಪಿ ಮುಖಂಡ ಸುರೇಂದ್ರ ಜವಾಹರ್ (42) ಅವರನ್ನು ನೆರೆಯವರು ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿ ಮೋನು ಬಿಜೆಪಿ ನಾಯಕನ ಮೇಲೆ ಕನಿಷ್ಠ ಎರಡು ಗುಂಡುಗಳನ್ನು ಹಾರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿದೆ ಎನ್ನಲಾಗಿದ್ದು, ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಮೋನು … Continued

ಸೇಡಂ: ಬಿಜೆಪಿ ಮುಖಂಡನ ಬರ್ಬರ ಹತ್ಯೆ

 ಕಲಬುರಗಿ: ಅಂಗಡಿಯಲ್ಲಿ ಮಲಗಿದ್ದ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಮರ್ಮಾಂಗಕ್ಕೆ ಚಾಕು ಇರಿದು ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಲ್ಲಿಕಾರ್ಜುನ್ ಮುತ್ಯಾಲ (64) ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡರಾಗಿದ್ದ ಇವರು, ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್‌ ಅಂಗಡಿ (Electronic Store) … Continued