100 ಜನರು ಮೃತಪಟ್ಟ ಆಲಿಘಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

ಆಲಿಘಡ; 100 ಜನ ಮೃತಪಟ್ಟ ಕಳ್ಳಭಟ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ಮುಖಂಡ ರಿಷಿ ಶರ್ಮಾನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬುಲಂದ್‌ ಶಹರ್ ಗಡಿ ಬಳಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರುಖ ಆರೋಪಿ ರಿಷಿ ಶರ್ಮಾ, ಸುಮಾರು 10 ದಿನಗಳಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ಪತ್ತೆ ಹಚ್ಚಿದವರಿಗೆ ಪೊಲೀಸರು 1 ಲಕ್ಷ … Continued