ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ಮೌಲಾನಾಗಳಿಂದ ನನಗೆ ಜೀವ ಬೆದರಿಕೆ ಬಂದಿದೆ: ಬಿಜೆಪಿ ನಾಯಕಿ ರೂಬಿ ಖಾನ್‌

ಲಕ್ನೋ: ಉತ್ತರ ಪ್ರದೇಶದ ಮೀರತ್‌ನಲ್ಲಿರುವ ತನ್ನ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ತನಗೆ ಮುಸ್ಲಿಂ ಧರ್ಮಗುರುಗಳಿಂದ  ಜೀವ  ಬೆದರಿಕೆ ಬಂದಿದೆ ಎಂದು ಬಿಜೆಪಿ ನಾಯಕಿ ರೂಬಿ ಖಾನ್ ಹೇಳಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮನೆಯಲ್ಲಿ ಪೂಜೆ ಸಲ್ಲಿಸಿದಾಗ ತನ್ನ ವಿರುದ್ಧ ಫತ್ವಾ ಹೊರಡಿಸಲಾಗಿತ್ತು ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ. ನಾನು 7 ದಿನಗಳ ಕಾಲ … Continued