ಯೋಗಿ ಆದಿತ್ಯನಾಥ್ ವಿರುದ್ಧದ ಹೇಳಿಕೆಗೆ ಮಹಾ ಸಿಎಂ ಉದ್ಧವ್ ವಿರುದ್ಧ ಎಫ್ಐಆರ್ ದಾಖಲಿಸಲು ಒತ್ತಾಯಿಸಿ ಬಿಜೆಪಿ ಅರ್ಜಿ

ಯಾವತ್ಮಲ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಉದ್ದೇಶಿಸಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ನಿತಿನ್ ಭೂತಾಡ ಒತ್ತಾಯಿಸಿದ್ದಾರೆ. ಬಿಜೆಪಿಯ ಯಾವತ್ಮಲ್ ಜಿಲ್ಲಾ ವಿಭಾಗಕ್ಕೆ ಮುಖ್ಯಸ್ಥರಾಗಿರುವ ಭೂತಾಡ ಅವರು ಬುಧವಾರ ಉದ್ಧವ್ ವಿರುದ್ಧ ಎಫ್ಐಆರ್ ದಾಖಲಿಸಲು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದಾರೆ. ಉಮರ್ಖೇಡ್ ಪೊಲೀಸ್ … Continued