ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ; ಪ್ರಮುಖ ಆರೋಪಿ ಶರಣಾಗತಿ

ಇಂಫಾಲ: ಮಂಗಳವಾರ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪ್ರಮುಖ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ರಾಜ್ಯ ಘಟಕದ ಮಾಜಿ ಸೈನಿಕರ ಕೋಶದ ಸಂಚಾಲಕ ಲೈಶ್ರಾಮ್ ರಾಮೇಶ್ವರ್ ಸಿಂಗ್ ಅವರನ್ನು ಕ್ಷೇತ್ರ ಲೈಕೈ ಪ್ರದೇಶದ ಅವರ ನಿವಾಸದ … Continued