ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ನಾರಾಯಣಸಾ ಭಾಂಡಗೆಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ಮಾಜಿ ರಾಜ್ಯ ಉಪಾಧ್ಯಕ್ಷ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ನಿರಾಸೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ … Continued

ಪಶ್ಚಿಮ ಬಂಗಾಳ ಚುನಾವಣೆ: ಅಂತಿಮ ನಾಲ್ಕು ಹಂತದ 148 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಐದನೇ, ಆರನೇ, ಏಳನೇ ಮತ್ತು ಎಂಟನೇ ಹಂತಗಳಿಗೆ 148 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ. ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕರಾಗಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಟಿಎಂಸಿಯ ಟಿಕೆಟ್‌ನಲ್ಲಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ … Continued