ಮತ್ತೆ ವಿವಾದಕ್ಕೆ ಕಾರಣವಾದ ಅನಂತಕುಮಾರ ಹೆಗಡೆ ಹೇಳಿಕೆ : ಸಿದ್ದರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ

ಕುಮಟಾ : ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿಯೇ ಸಂಬೋಧಿಸಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಟ್ಕಳ, ಶಿರಸಿ ಹಾಗೂ ಶ್ರೀರಂಗಪಟ್ಟಣದಲ್ಲಿರುವ ಮಸೀದಿಗಳು ಈ ಹಿಂದೆ ದೇವಸ್ಥಾನಗಳೇ ಆಗಿದ್ದವು ಎಂದು ಅವರು ಹೇಳಿಕೆ … Continued

ಹುಬ್ಬಳ್ಳಿ ಹೊಟೇಲ್‌‌ನಲ್ಲಿ ನಡೆದ ಸಭೆಯಲ್ಲಿ ನಾಯಕರ ಮುಂದೆಯೇ ಬಿಜೆಪಿ ಶಾಸಕರ ಜಗಳ..!

ಹುಬ್ಬಳ್ಳಿ: ಇಲ್ಲಿನ ಹೋಟೆಲ್ ವೊಂದರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ನಡೆದ ಬಿಜೆಪಿ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಹಾವೇರಿ ಜಿಲ್ಲೆಯ ಶಾಸಕರಿಬ್ಬರು ಪರಸ್ಪರ ಮುನಿಸಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಹಿನ್ನೆಲೆಯಲ್ಲಿ … Continued

ಭಕ್ತರಿಗೆ ಆಗಿರುವ ನೋವು ಸರಿಪಡಿಸುತ್ತೇನೆ : ಸಿಎಂ ಬೊಮ್ಮಾಯಿ ಭರವಸೆ

ದಾವಣಗೆರೆ: ನಂಜನಗೂಡು ದೇವಾಲಯ ತೆರವು ಪ್ರಕರಣದಲ್ಲಿ ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ತ್ರಿಶೂಲ್ ಕಲಾಭವನದಲ್ಲಿ ಹಮ್ಮಕೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಸ್ಥಾನ ತೆರವುಗೊಳಿಸಿರುವುದರಿಂದ ಅಲ್ಲಿನ ಭಕ್ತರ ಮನಸ್ಸಿಗೆ ಘಾಸಿಯಾಗಿದೆ. ಆದರೆ ಅದನ್ನು ಸರಿಪಡಿಸುವ … Continued