ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಮಾಡಾಳು ಶಾಸಕ ವಿರೂಪಾಕ್ಷಪ್ಪ ಸಾರ್ವಜನಿಕರ ಮುಂದೆ ಪ್ರತ್ಯಕ್ಷ

ದಾವಣಗೆರೆ : ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ದಾವಣಗೆರೆಯ  ಚನ್ನೇಶಪುರದ ತಮ್ಮ ನಿವಾಸದ ಬಳಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದಾರೆ. ಆರು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಅವರು ತಮ್ಮೂರು ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ನಂತರ ವಿರೂಪಾಕ್ಷಪ್ಪ … Continued