ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಅಂಗಳದಲ್ಲಿ ನಿಲ್ಲಿಸಿದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ. ಬುಧವಾರ ರಾತ್ರಿ ಒಂದೂವರೆ ಸುಮಾರಿಗೆ ಈ ಘಟನೆ ನಡೆದಿದ್ದು, ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆಯ ಅಂಗಳದೊಳಗೆ ಈ ಕಾರುಗಳನ್ನ ನಿಲ್ಲಿಸಿದ್ದ ಕಾರುಗಳಿಗೆ … Continued