ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued