ತಾರತಮ್ಯ ಮಾಡ್ತಾರೆ ಎಂದು ಆರೋಪಿಸಿ ತಮ್ಮದೇ ಸರ್ಕಾರದ ವಿರುದ್ಧ ವಿಧಾನಸೌಧದ ಮುಂದೆ ಧರಣಿ ಕುಳಿತ ಬಿಜೆಪಿ ಶಾಸಕ..!

ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಟಿಯ ಪಟ್ಟಿಗೆ ಸೇರಿಸದೇ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ ವಿದ್ಯಮಾನ ನಡೆದಿದೆ. ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಎನ್ನುವ ಕಾರಣಕ್ಕೊ ಏನೋ ನನ್ನ ಕ್ಷೇತ್ರವನ್ನು ಕಡೆಗಣಿಸುತ್ತಿದ್ದಾರೆ. ನಮ್ಮ … Continued