ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿಯ ಬಿಜೆಪಿ ಶಾಸಕ

ಗದಗ: ಕಾಮಗಾರಿ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, … Continued

ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ ಪೊಲೀಸರ ವಶಕ್ಕೆ

ಬೆಂಗಳೂರು : ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಿಜೆಪಿ ಶಾಸಕ ಬೈರತಿ ಬಸವರಾj ಅವರನ್ನು ಅಹಮದಾಬಾದ್‌ನಿಂದ ಆಗಮಿಸಿದ ಬೆನ್ನಲ್ಲೇ, ಗುರುವಾರ ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಟರ್ಮಿನಲ್-1ರಲ್ಲಿ ಅವರ ಆಗಮನಕ್ಕಾಗಿ ಕಾಯುತ್ತಿದ್ದ ಪೊಲೀಸ್ ತಂಡವು ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಕೆ.ಆರ್. ಪುರಂ ಶಾಸಕರನ್ನು ಸಂಜೆ 7 ಗಂಟೆ ಸುಮಾರಿಗೆ ಕ್ರಿಮಿನಲ್ … Continued

ವೀಡಿಯೊ | ಮಹಾರಾಷ್ಟ್ರ ವಿಧಾನಸಭೆ ಲಾಬಿಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಶಾಸಕ-ಎನ್‌ಸಿಪಿ ಶಾಸಕರ ಬೆಂಬಲಿಗರು

ಮುಂಬೈ: ಗುರುವಾರ ಮಹಾರಾಷ್ಟ್ರ ವಿಧಾನಸೌಧದ ಆವರಣದಲ್ಲಿ ಬಿಜೆಪಿ ಶಾಸಕ ಗೋಪಿಚಂದ ಪದಾಲ್ಕರ್ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ಜಿತೇಂದ್ರ ಅವ್ಹಾದ್ ಅವರ ಬೆಂಬಲಿಗರ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಘಟನೆಯ ವಿಡಿಯೋದಲ್ಲಿ, ಮುಖ್ಯ ದ್ವಾರದ ಬಳಿಯ ಲಾಬಿಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡುತ್ತಿರುವುದನ್ನು, ಭದ್ರತಾ ಸಿಬ್ಬಂದಿ … Continued

ವೀಡಿಯೊ…| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ನವದೆಹಲಿ: ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಸೀಟನ್ನು ಬಿಜೆಪಿ ಶಾಸಕನಿಗೆ ಬದಲಾಯಿಸಿಕೊಳ್ಳಲು ಒಪ್ಪದ ಕಾರಣಕ್ಕೆ ಆತನನ್ನು ಥಳಿಸಿದ ಘಟನೆ ಗುರುವಾರ (ಜೂನ್‌ 19) ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ಶಾಸಕ ರಾಜೀವ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರು … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಬೆಂಗಳೂರು: ಬೆಂಗಳೂರು ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದಡಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಗುರುವಾರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು … Continued

ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ … Continued

ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದ ನಂತರ ಬಿಜೆಪಿ ಶಾಸಕ ಮುನಿರತ್ನಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಶಾಸಕ … Continued

ವೀಡಿಯೊ..| ವಂದೇ ಭಾರತ ರೈಲಿಗೆ ಚಾಲನೆ ನೀಡುವ ವೇಳೆ ರೈಲ್ವೆ ಹಳಿ ಮೇಲೆ ಬಿದ್ದ ಶಾಸಕಿ…

ಇಟಾವಾ : ಆಗ್ರಾ-ವಾರಾಣಸಿ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಸೋಮವಾರ ಹಸಿರು ನಿಶಾನೆ ತೋರಿಸುವಾಗ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬಹ್ದೌರಿಯಾ ಅವರು ರೈಲ್ವೆ ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ಉದ್ದೇಶಿತ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್ ನಡುವೆ ಈ … Continued

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಮುನಿರತ್ನಗೆ ಶೋಕಾಸ್‌ ನೋಟಿಸ್

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಬಿಜೆಪಿಯಿಂದ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋ ಪದ ಬಗ್ಗೆ … Continued