ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued