ಶಾಸಕ ಡಾ. ಅಶ್ವತ್ಥ ನಾರಾಯಣಗೆ ರಿಲೀಫ್: ಅವರ ವಿರುದ್ಧದ ತನಿಖೆಗೆ 4 ವಾರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : “ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಾಲ್ಕು ವಾರ ತನಿಖೆಗೆ ತಡೆ ನೀಡಿ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ. ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಶ್ರೀರಾಮನ ಮೂರ್ತಿ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕನಿಂದ ಎಡವಟ್ಟು

ಬೀದರ: ಶ್ರೀರಾಮ ನವಮಿಯಂದು ಶ್ರೀರಾಮನ ಮೂರ್ತಿಯ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕ ಎಡವಟ್ಟು ಮಾಡಿಕೊಂಡಿದ್ದಾರೆ. ಗುರುವಾರ ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕರ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ (Sharanu Salagar) ಅವರು … Continued

ಹುಬ್ಬಳ್ಳಿ ಹೊಟೇಲ್‌‌ನಲ್ಲಿ ನಡೆದ ಸಭೆಯಲ್ಲಿ ನಾಯಕರ ಮುಂದೆಯೇ ಬಿಜೆಪಿ ಶಾಸಕರ ಜಗಳ..!

ಹುಬ್ಬಳ್ಳಿ: ಇಲ್ಲಿನ ಹೋಟೆಲ್ ವೊಂದರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ನಡೆದ ಬಿಜೆಪಿ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಹಾವೇರಿ ಜಿಲ್ಲೆಯ ಶಾಸಕರಿಬ್ಬರು ಪರಸ್ಪರ ಮುನಿಸಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಹಿನ್ನೆಲೆಯಲ್ಲಿ … Continued