ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್‌. ರವಿಕುಮಾರ (N Ravikumar) ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ … Continued

ಕಲಬುರಗಿ ಜಿಲ್ಲಾಧಿಕಾರಿ ನಿಂದನೆ : ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರಗೆ​ ಹೈಕೋರ್ಟ್ ತರಾಟೆ

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ಕರೆದಿರುವ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌ ರವಿಕುಮಾರ ನಡೆಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಆದೇಶಿಸಿದೆ. ಅಲ್ಲದೇ, ತರನ್ನುಮ್‌ ಅವರಿಗೆ ಕ್ಷಮೆ ಕೋರಿರುವ ಕುರಿತು ಅಫಿಡವಿಟ್‌ ಸಲ್ಲಿಸುವಂತೆ ಗುರುವಾರ ನಿರ್ದೇಶಿಸಿದೆ. ಕಲಬುರ್ಗಿಯ ಸ್ಟೇಷನ್‌ ಬಜಾರ್‌ … Continued

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ; ಪರಿಷತ್‌ ಸ್ಥಾನಕ್ಕೆ ತೇಜಸ್ವಿನಿ ಗೌಡ ದಿಢೀರ್‌ ರಾಜೀನಾಮೆ..!

ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..! ಅವಧಿಗೆ ಮುಂಚೆಯೇ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ … Continued