‘ಗುಟ್ಕಾ ತಿನ್ನಿ, ಮದ್ಯ ಸೇವಿಸಿ… ಆದರೆ ನೀರನ್ನು ಉಳಿಸಿ: ವಿವಾದಕ್ಕೆ ಕಾರಣವಾದ ಬಿಜೆಪಿ ಸಂಸದರ ಹೇಳಿಕೆ

ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಭಾನುವಾರ ನಡೆದ ಜಲಸಂರಕ್ಷಣೆಯ ಕಾರ್ಯಕ್ರಮವೊಂದರಲ್ಲಿ ಮದ್ಯ ಮತ್ತು ತಂಬಾಕು ಸೇವನೆಯನ್ನು ಪ್ರತಿಪಾದಿಸುವ ವಿಲಕ್ಷಣ ಹೇಳಿಕೆಯನ್ನು ನೀಡಿದ ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಸಂಸದ ಜನಾರ್ದನ ಮಿಶ್ರಾ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಭಾನುವಾರ ಕೃಷ್ಣರಾಜ ಕಪೂರ ಸಭಾಂಗಣದಲ್ಲಿ ಜಲಸಂರಕ್ಷಣೆ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿಮಾತನಾಡಿದ ಸಂಸದ ಜನಾರ್ದನ ಮಿಶ್ರಾ, ‘ಭೂಮಿ … Continued