ಬೆಂಗಳೂರು | ರೌಡಿಶೀಟರ್​ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ ಸೇರಿ ಐವರ ವಿರುದ್ಧ ಎಫ್​ಐಆರ್​

ಬೆಂಗಳೂರು: ರೌಡಿಶೀಟರ್​​ ಶಿವಪ್ರಕಾಶ ಅಲಿಯಾಸ್​ ಬಿಕ್ಲು ಶಿವ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಸೇರಿ ಐವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರೌಡಿಶೀಟರ್ ಶಿವಕುಮಾರ ಅಲಿಯಾಸ್ … Continued