ನಾಳೆ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ

ಬೆಂಗಳೂರು: ಮುಂಬರುವ ಚುನಾವಣೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಲು ನಾಳೆ, ಗುರುವಾರ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸೇರಿದಂತೆ ಜಿಲ್ಲಾಧ್ಯಕ್ಷರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು ಮತ್ತಿತರರು … Continued