ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಸೇನಾ ಮೈತ್ರಿ ಊಹಾಪೋಹಕ್ಕೆ ಕಾರಣವಾದ ಸಿಎಂ ಠಾಕ್ರೆ ಹೇಳಿಕೆ

ಮುಂಬೈ:ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕ ಮುರಿದುಬಿದ್ದ ಬಿಜೆಪಿ ಹಾಗೂ ಶಿವಸೇನೆ ನಡುವಿನ ಮೈತ್ರಿ ಮತ್ತೆ ಆಗುವುದೇ..? ಔರಾಂಗಾಬಾದ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್​​ ದನ್ವೆ ಸೇರಿದಂತೆ ಹಲವು ನಾಯಕರನ್ನು ಭವಿಷ್ಯದ ಸಹೋದ್ಯೋಗಿಗಳು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸಂಬೋಧನೆ ಮಾಡುರುವುದೇ ಈ ಊಹಾಪೋಹಕ್ಕೆ ಕಾರಣವಾಗಿದೆ. ನನ್ನ ಹಿಂದಿನ, ಈಗಿನ ಹಾಗೂ ಮತ್ತೆ … Continued