ಮುಸ್ಲಿಮರು ಮಾತ್ರ ಕಾಂಗ್ರೆಸ್ ಉಳಿಸಬಲ್ಲರು ಎಂದ ಗುಜರಾತ್ ಕಾಂಗ್ರೆಸ್‌ ಅಭ್ಯರ್ಥಿ: ಇದು ತುಷ್ಟೀಕರಣದ ರಾಜಕಾರಣ ಎಂದು ಬಿಜೆಪಿ ವಾಗ್ದಾಳಿ

ನವದೆಹಲಿ: ಗುಜರಾತ್‌ನ ಸಿದ್ಧಪುರದ ಕಾಂಗ್ರೆಸ್‌ ಅಭ್ಯರ್ಥಿ ಚಂದನ್ ಠಾಕೂರ್ ಅವರು ಕಾಂಗ್ರೆಸ್ ಅನ್ನು ಉಳಿಸಲು ಮುಸ್ಲಿಮರಿಂದ ಮಾತ್ರ ಸಾಧ್ಯ ಎಂದು ಹೇಳಿದ ನಂತರ ಭಾರತೀಯ ಜನತಾ ಪಕ್ಷವು (ಬಿಜೆಪಿ) ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ ಹಾಗೂ ಪಕ್ಷವು ‘ತುಷ್ಟೀಕರಣ’ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದೆ. ಪಕ್ಷವು ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ ಆರೋಪಿಸಿ ಬಿಜೆಪಿ ರಾಷ್ಟ್ರೀಯ … Continued