ಹಬ್ಬದಲ್ಲಿ ಪತ್ರಕರ್ತರಿಗೆ ಸ್ವೀಟ್‌ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದೆ : ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು : ರಾಜ್ಯದಲ್ಲಿ ಹಬ್ಬದ ಸಂದರ್ಭದಲ್ಲಿ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದ್ದು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರು ಈ ಬಗ್ಗೆ ರಾಜ್ಯದ ಕಾಂಗ್ರೆಸ್‌ ನಾಯಕರಿಂದ ಮಾಹಿತಿ ಪಡೆದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ಹೇಳಿದೆ. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು ಅನಗತ್ಯ ಆಧಾರ … Continued