ಆನಂದ್‌ ಸಿಂಗ್‌ ಪುತ್ರನಿಗೆ ಬಿಜೆಪಿ ಟಿಕೆಟ್‌ : ರಾಣಿ ಸಂಯುಕ್ತ ತೀವ್ರ ಅಸಮಾಧಾನ, ಎರಡು ದಿನಗಳಲ್ಲಿ ಮುಂದಿನ ನಡೆ ಬಗ್ಗೆ ತೀರ್ಮಾನ

 ಹೊಸಪೇಟೆ : ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ ಹಾಗೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತ ಅವರು ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬೆಂಬಲಿಗರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕೀಯದ ಪ್ರಸ್ತಾಪ ಮಾಡಿದ್ದು, ಸಚಿವ ಆನಂದ್‌ ಸಿಂಗ್ ಮತ್ತು ಅವರ … Continued